<p><strong>ಗೋರನಳ್ಳಿ (ಜನವಾಡ):</strong> ‘ನಾಯಿ ಕಚ್ಚಿದರೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರಬಾರದು. ಕೂಡಲೇ ರೇಬಿಸ್ ರೋಗ ನಿರೋಧಕ ಚುಚ್ಚು ಮದ್ದು ಪಡೆಯಬೇಕು’ ಎಂದು ಮುಖ್ಯ ಪಶು ವೈದ್ಯಾಧಿಕಾರಿ ಡಾ.ಸಮುದ್ರ ಕುಲಕರ್ಣಿ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ನಡೆದ ರೇಬಿಸ್ ರೋಗ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ರೇಬಿಸ್ ರೋಗವು ಸೋಂಕಿತ ಪ್ರಾಣಿಯಿಂದ ಮನುಷ್ಯನಿಗೆ ಹರಡುತ್ತದೆ’ ಎಂದು ತಿಳಿಸಿದರು.</p>.<p>ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ಸಹಾಯಕ ನಿರ್ದೇಶಕ ಯೋಗೇಂದ್ರ ಕುಲಕರ್ಣಿ ಹಾಗೂ ಕಾಲೇಜು ನಿರ್ದೇಶಕಿ ಉಮಾ ದೇಶಮುಖ ರೇಬಿಸ್ ರೋಗದ ಲಕ್ಷಣ ಹಾಗೂ ಲಸಿಕೆ ಕುರಿತು ಮಾತನಾಡಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ ನೀರಗುಡಿ, ಮುಖ್ಯ ಪಶು ವೈದ್ಯಾಧಿಕಾರಿ ಡಾ.ಬಸವರಾಜ ಮುಚಳಂಬೆ, ಪ್ರಾಚಾರ್ಯೆ ವಿನಿತಾ ಪಾಟೀಲ, ಪ್ರೊ.ಸಂದೀಪ್ ಮಾಶೆಟ್ಟಿ ಇದ್ದರು.</p>.<p>ಎನ್.ಎಸ್.ಎಸ್. ಅಧಿಕಾರಿ ಬಸವಲಿಂಗ ಸ್ವಾಮಿ ನಿರೂಪಿಸಿದರು.</p>
<p><strong>ಗೋರನಳ್ಳಿ (ಜನವಾಡ):</strong> ‘ನಾಯಿ ಕಚ್ಚಿದರೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರಬಾರದು. ಕೂಡಲೇ ರೇಬಿಸ್ ರೋಗ ನಿರೋಧಕ ಚುಚ್ಚು ಮದ್ದು ಪಡೆಯಬೇಕು’ ಎಂದು ಮುಖ್ಯ ಪಶು ವೈದ್ಯಾಧಿಕಾರಿ ಡಾ.ಸಮುದ್ರ ಕುಲಕರ್ಣಿ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ನಡೆದ ರೇಬಿಸ್ ರೋಗ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ರೇಬಿಸ್ ರೋಗವು ಸೋಂಕಿತ ಪ್ರಾಣಿಯಿಂದ ಮನುಷ್ಯನಿಗೆ ಹರಡುತ್ತದೆ’ ಎಂದು ತಿಳಿಸಿದರು.</p>.<p>ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ಸಹಾಯಕ ನಿರ್ದೇಶಕ ಯೋಗೇಂದ್ರ ಕುಲಕರ್ಣಿ ಹಾಗೂ ಕಾಲೇಜು ನಿರ್ದೇಶಕಿ ಉಮಾ ದೇಶಮುಖ ರೇಬಿಸ್ ರೋಗದ ಲಕ್ಷಣ ಹಾಗೂ ಲಸಿಕೆ ಕುರಿತು ಮಾತನಾಡಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ ನೀರಗುಡಿ, ಮುಖ್ಯ ಪಶು ವೈದ್ಯಾಧಿಕಾರಿ ಡಾ.ಬಸವರಾಜ ಮುಚಳಂಬೆ, ಪ್ರಾಚಾರ್ಯೆ ವಿನಿತಾ ಪಾಟೀಲ, ಪ್ರೊ.ಸಂದೀಪ್ ಮಾಶೆಟ್ಟಿ ಇದ್ದರು.</p>.<p>ಎನ್.ಎಸ್.ಎಸ್. ಅಧಿಕಾರಿ ಬಸವಲಿಂಗ ಸ್ವಾಮಿ ನಿರೂಪಿಸಿದರು.</p>