<p><strong>ಕಮಲನಗರ:</strong> ತಾಲ್ಲೂಕಿನ ವಿವಿಧೆಡೆ ಭಾನುವಾರ ಮಧ್ಯಾಹ್ನ 3.15ರಿಂದ ಸಂಜೆ 4.45ರವರೆಗೆ ಗುಡುಗು ಸಹಿತ ಮಳೆಯಾಗಿದೆ. ಮಳೆ ಜೊತೆಗೆ ವಿಪರೀತ ಗಾಳಿಯೂ ಬೀಸಿತು. ಬಿಸಿಲಿನ ಬೇಗೆಯ ವಾತಾವರಣ ಮಳೆಯಿಂದ ತಂಪಾಯಿತು.</p>.<p>ಕಮಲನಗರ, ಮದನೂರ, ಸೋನಾಳ, ಖತಗಾಂವ್ ಸೇರಿ ತಾಲ್ಲೂಕಿನ ಹಲವು ಕಡೆಗಳಲ್ಲಿ ಸಾಧಾರಣ ಮಳೆ ಸುರಿಯಿತು. ಮೋಡ ಕವಿದ ವಾತಾವರಣವೂ ಇತ್ತು.</p>.<p>ಸಾಧಾರಣ ಮಳೆಯಾಗುತ್ತಿದ್ದು, ಯಾವುದೇ ಹಾನಿ ಸಂಭವಿಸಿಲ್ಲ ಎಂದು ಕಮಲನಗರ ಕಂದಾಯ ನಿರೀಕ್ಷಕ ಪ್ರವೀಣ ಬಿರಾದಾರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ:</strong> ತಾಲ್ಲೂಕಿನ ವಿವಿಧೆಡೆ ಭಾನುವಾರ ಮಧ್ಯಾಹ್ನ 3.15ರಿಂದ ಸಂಜೆ 4.45ರವರೆಗೆ ಗುಡುಗು ಸಹಿತ ಮಳೆಯಾಗಿದೆ. ಮಳೆ ಜೊತೆಗೆ ವಿಪರೀತ ಗಾಳಿಯೂ ಬೀಸಿತು. ಬಿಸಿಲಿನ ಬೇಗೆಯ ವಾತಾವರಣ ಮಳೆಯಿಂದ ತಂಪಾಯಿತು.</p>.<p>ಕಮಲನಗರ, ಮದನೂರ, ಸೋನಾಳ, ಖತಗಾಂವ್ ಸೇರಿ ತಾಲ್ಲೂಕಿನ ಹಲವು ಕಡೆಗಳಲ್ಲಿ ಸಾಧಾರಣ ಮಳೆ ಸುರಿಯಿತು. ಮೋಡ ಕವಿದ ವಾತಾವರಣವೂ ಇತ್ತು.</p>.<p>ಸಾಧಾರಣ ಮಳೆಯಾಗುತ್ತಿದ್ದು, ಯಾವುದೇ ಹಾನಿ ಸಂಭವಿಸಿಲ್ಲ ಎಂದು ಕಮಲನಗರ ಕಂದಾಯ ನಿರೀಕ್ಷಕ ಪ್ರವೀಣ ಬಿರಾದಾರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>