ಒಂದೇ ರೂಪಾಯಿಯಲ್ಲಿ ಕೋವಿಡ್ ಚಿಕಿತ್ಸೆ, ಸೋಂಕಿತರ ಗೌರವಯುತ ಅಂತ್ಯ ಸಂಸ್ಕಾರ, ಬಡವರಿಗೆ ಆಹಾರಧಾನ್ಯ ಕಿಟ್ ವಿತರಣೆ, ಉದ್ಯೋಗ ಮೇಳ, ಶಾಲಾ ಮಕ್ಕಳಿಗೆ ನೋಟ್ಪುಸ್ತಕ ವಿತರಣೆ, ಪ್ರತಿಭಾವಂತರಿಗೆ ಆರ್ಥಿಕ ನೆರವು ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ಸೇರಿ ಹಲವು ಯೋಜನೆಗಳ ಸೌಲಭ್ಯ ಅರ್ಹರಿಗೆ ತಲುಪಿಸಿರುವುದು ಸೇರಿದಂತೆ ಫೌಂಡೇಷನ್ ಕಾರ್ಯ ಚಟುವಟಿಕೆಗಳನ್ನು ಪರಿಗಣಿಸಿ, ಜಿಲ್ಲಾ ಆಡಳಿತ ಪ್ರಶಸ್ತಿ ನೀಡಿದೆ.