ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್ ಕಚೇರಿಯಲ್ಲಿ ರಾಜ್ಯೋತ್ಸವ ಸಂಭ್ರಮ

Last Updated 1 ನವೆಂಬರ್ 2022, 12:28 IST
ಅಕ್ಷರ ಗಾತ್ರ

ಬೀದರ್: ಇಲ್ಲಿಯ ಜಾತ್ಯತೀತ ಜನತಾ ದಳದ ಜಿಲ್ಲಾ ಘಟಕದ ಕಚೇರಿಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಹರ್ಷೋಲ್ಲಾಸದೊಂದಿಗೆ ಆಚರಿಸಲಾಯಿತು.

ಪಕ್ಷದ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಪಾಟೀಲ ಹಾರೂರಗೇರಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷೆ ಐಲಿನ್ ಜಾನ್ ಮಠಪತಿ, ವಕ್ತಾರ ಮಹಮ್ಮದ್ ಅಸದೊದ್ದಿನ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅಶೋಕ ಕೋಡಗೆ, ಪರಿಶಿಷ್ಟ ಘಟಕದ ಅಧ್ಯಕ್ಷ ದೇವೇಂದ್ರ ಸೋನಿ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಜ್ಜದ್ ಸಾಹೇಬ್, ಕ್ರಿಶ್ಚಿಯನ್ ಘಟಕದ ಜಾನ್ಸನ್ ಕಪಲಾಪುರ, ಮುಖಂಡರಾದ ಮಾರುತಿ ಬೌದ್ಧೆ, ಸಂಗಮ್ಮ ಪಾಟೀಲ, ಸಂಗಪ್ಪ ಚಿದ್ರಿ, ರಾಜಶೇಖರ ಜವಳೆ, ಮಹಮ್ಮದ್ ಅಬೇದ್ ಅಲಿ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಭಿ ಕಾಳೆ, ಕೃಷ್ಣ ನಾಟೇಕರ್ ಚಿದ್ರಿ, ಮನೋಹರ ದಂಡೆ, ಸರಫರಾಜ್ ಹಾಷ್ಮಿ, ಶಾಂತಮ್ಮ, ಸಂಗೀತಾ, ಶಿವರಾಜ ಕಟಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT