<p><strong>ಬೀದರ್:</strong> ವಿಶ್ವ ಹಿಂದೂ ಪರಿಷತ್ನಿಂದ ನಗರದಲ್ಲಿ ರಕ್ಷಾ ಬಂಧನ ಹಬ್ಬ ಆಚರಿಸಲಾಯಿತು.</p>.<p>ಪರಿಷತ್ ಪದಾಧಿಕಾರಿಗಳು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಬೀದರ್ ಡಿವೈಎಸ್ಪಿ ಕೆ.ಎಂ. ಸತೀಶ್, ಗಾಂಧಿಗಂಜ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಮಲ್ಲಮ್ಮ ಚೌಬೆ ಅವರಿಗೆ ರಾಖಿ ಕಟ್ಟಿ ಹಬ್ಬದ ಶುಭ ಕೋರಿದರು.</p>.<p>ಗಾಂಧಿಗಂಜ್ ಠಾಣೆಯಲ್ಲಿ ವಿಚಾರಣಾಧೀನ ಕೈದಿ, ಗುಂಪಾ ರಸ್ತೆಯಲ್ಲಿ ಕಾರ್ಮಿಕರಿಗೂ ರಾಖಿ ಕಟ್ಟಿ ಗಮನ ಸೆಳೆದರು.</p>.<p>ಭಾರತೀಯ ಪರಂಪರೆಯಲ್ಲಿ ಹಬ್ಬಗಳಿಗೆ ವಿಶೇಷ ಮಹತ್ವ ಇದೆ. ರಕ್ಷಾ ಬಂಧನ ಸೋದರ ಬಾಂಧವ್ಯ ಬೆಸೆಯುವ ಪವಿತ್ರ ಹಬ್ಬವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣ ಸಾಳೆ ಹೇಳಿದರು.</p>.<p>ಉಪಾಧ್ಯಕ್ಷೆ ಕಲ್ಪನಾ ದೇಶಪಾಂಡೆ, ಕಾರ್ಯದರ್ಶಿ ಸತೀಶ ನೌಬಾದೆ, ಜಂಟಿ ಕಾರ್ಯದರ್ಶಿ ರಾಜಕುಮಾರ ಅಳ್ಳೆ, ಬೀದರ್ ನಗರ ಘಟಕದ ಅಧ್ಯಕ್ಷ ವೀರೇಂದ್ರ ಶಾಸ್ತ್ರಿ, ಸದಸ್ಯರಾದ ಕಾಮಶೆಟ್ಟಿ ಚಿಕ್ಕಬಸೆ, ಸಂಗೀತಾ, ಶ್ರೀಕಾಂತ ಮೋದಿ, ಬಜರಂಗ ದಳ ಜಿಲ್ಲಾ ಸಂಯೋಜಕ ಸುನೀಲ್ ದಳವೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ವಿಶ್ವ ಹಿಂದೂ ಪರಿಷತ್ನಿಂದ ನಗರದಲ್ಲಿ ರಕ್ಷಾ ಬಂಧನ ಹಬ್ಬ ಆಚರಿಸಲಾಯಿತು.</p>.<p>ಪರಿಷತ್ ಪದಾಧಿಕಾರಿಗಳು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಬೀದರ್ ಡಿವೈಎಸ್ಪಿ ಕೆ.ಎಂ. ಸತೀಶ್, ಗಾಂಧಿಗಂಜ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಮಲ್ಲಮ್ಮ ಚೌಬೆ ಅವರಿಗೆ ರಾಖಿ ಕಟ್ಟಿ ಹಬ್ಬದ ಶುಭ ಕೋರಿದರು.</p>.<p>ಗಾಂಧಿಗಂಜ್ ಠಾಣೆಯಲ್ಲಿ ವಿಚಾರಣಾಧೀನ ಕೈದಿ, ಗುಂಪಾ ರಸ್ತೆಯಲ್ಲಿ ಕಾರ್ಮಿಕರಿಗೂ ರಾಖಿ ಕಟ್ಟಿ ಗಮನ ಸೆಳೆದರು.</p>.<p>ಭಾರತೀಯ ಪರಂಪರೆಯಲ್ಲಿ ಹಬ್ಬಗಳಿಗೆ ವಿಶೇಷ ಮಹತ್ವ ಇದೆ. ರಕ್ಷಾ ಬಂಧನ ಸೋದರ ಬಾಂಧವ್ಯ ಬೆಸೆಯುವ ಪವಿತ್ರ ಹಬ್ಬವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣ ಸಾಳೆ ಹೇಳಿದರು.</p>.<p>ಉಪಾಧ್ಯಕ್ಷೆ ಕಲ್ಪನಾ ದೇಶಪಾಂಡೆ, ಕಾರ್ಯದರ್ಶಿ ಸತೀಶ ನೌಬಾದೆ, ಜಂಟಿ ಕಾರ್ಯದರ್ಶಿ ರಾಜಕುಮಾರ ಅಳ್ಳೆ, ಬೀದರ್ ನಗರ ಘಟಕದ ಅಧ್ಯಕ್ಷ ವೀರೇಂದ್ರ ಶಾಸ್ತ್ರಿ, ಸದಸ್ಯರಾದ ಕಾಮಶೆಟ್ಟಿ ಚಿಕ್ಕಬಸೆ, ಸಂಗೀತಾ, ಶ್ರೀಕಾಂತ ಮೋದಿ, ಬಜರಂಗ ದಳ ಜಿಲ್ಲಾ ಸಂಯೋಜಕ ಸುನೀಲ್ ದಳವೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>