ಜಯಶಾಂತಲಿಂಗ ಮಾಹಾ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಮಲ್ಲಣ ಮಾಹಾಸ್ವಾಮಿ, ಡಾ.ಅಭಿನವ ಘನಲಿಂಗ ರುದ್ರಮುನಿ ಶಿವಚಾರ್ಯರು, ದತ್ತಾತ್ರೇಯ ಗುರೂಜಿ, ಗೋದಾವರಿ ತಾಯಿ, ಶಾರದಾಬಾಯಿ ತಾಯಿ ಹಾಗೂ ಮುಖಂಡರಾದ ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಮಣರಾವ ಬುಳ್ಳಾ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಮೇಶ ಡಾಕುಳಗಿ, ಪುರಸಭೆ ಸದಸ್ಯ ಅನೀಲ್ ಪಲ್ಲರಗಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಲೇಮಾ ಭದ್ರಪ್ಪ, ಗ್ರಾ.ಪಂ ಸದಸ್ಯರಾದ ಅಶೋಕ, ಶರಣಪ್ಪ, ಮಲ್ಲಿಕಾರ್ಜುನ, ವಾಲ್ಮೀಕಿ ಕಮಿಟಿ ಅಧ್ಯಕ್ಷ ರಾಮಚಂದ್ರ, ಬಲವಂತ ಉಪಸ್ಥಿತರಿದ್ದರು.