<p><strong>ಬೀದರ್: </strong>ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರ ನವದೆಹಲಿಯ ನಿವಾಸಕ್ಕೆ ಯೋಗಗುರು ರಾಮದೇವ ಬಾಬಾ ಭೇಟಿ ನೀಡಿದರು.</p>.<p>ಖೂಬಾ ಅವರು ಶಾಲು ಹೊದಿಸಿ, ಪೇಟ ತೊಡಿಸಿ ಸನ್ಮಾನಿಸಿ ಬಾಬಾ ಅವರ ಆಶೀರ್ವಾದ ಪಡೆದರು.</p>.<p>ಮೋದಿ ಅವರ ಸಂಪುಟದಲ್ಲಿ ದೊರೆತ ಅವಕಾಶ ಬಳಸಿಕೊಂಡು ದೇಶದ ಜನರಿಗೆ ಒಳಿತು ಮಾಡಬೇಕು ಎಂದು ರಾಮದೇವ ಬಾಬಾ ಸಲಹೆ ಮಾಡಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರ ನವದೆಹಲಿಯ ನಿವಾಸಕ್ಕೆ ಯೋಗಗುರು ರಾಮದೇವ ಬಾಬಾ ಭೇಟಿ ನೀಡಿದರು.</p>.<p>ಖೂಬಾ ಅವರು ಶಾಲು ಹೊದಿಸಿ, ಪೇಟ ತೊಡಿಸಿ ಸನ್ಮಾನಿಸಿ ಬಾಬಾ ಅವರ ಆಶೀರ್ವಾದ ಪಡೆದರು.</p>.<p>ಮೋದಿ ಅವರ ಸಂಪುಟದಲ್ಲಿ ದೊರೆತ ಅವಕಾಶ ಬಳಸಿಕೊಂಡು ದೇಶದ ಜನರಿಗೆ ಒಳಿತು ಮಾಡಬೇಕು ಎಂದು ರಾಮದೇವ ಬಾಬಾ ಸಲಹೆ ಮಾಡಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>