<p><strong>ಬೀದರ್: </strong>ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಆರ್. ಅಶೋಕ ನಗರದಲ್ಲಿ ಭಾನುವಾರ ಚಹಾ ಮಾರಾಟ ಮಾಡಿ ಗಮನ ಸೆಳೆದರು.</p>.<p>ನಗರದ ಪಾಪನಾಶ ಗೇಟ್ ಬಳಿಯ ಹೋಟೆಲ್ವೊಂದರಲ್ಲಿ ಸ್ವತಃ ಚಹಾ ಸಿದ್ಧಪಡಿಸಿ, ಮಾರಾಟ ಮಾಡಿದರು.<br />ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಚಹಾದ ರುಚಿ ಸವಿದರು.</p>.<p>ಬೀದರ್್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾಪಳ್ಳಿ, ರೌಫೊದ್ದೀನ್ ಕಚೇರಿವಾಲೆ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಆರ್. ಅಶೋಕ ನಗರದಲ್ಲಿ ಭಾನುವಾರ ಚಹಾ ಮಾರಾಟ ಮಾಡಿ ಗಮನ ಸೆಳೆದರು.</p>.<p>ನಗರದ ಪಾಪನಾಶ ಗೇಟ್ ಬಳಿಯ ಹೋಟೆಲ್ವೊಂದರಲ್ಲಿ ಸ್ವತಃ ಚಹಾ ಸಿದ್ಧಪಡಿಸಿ, ಮಾರಾಟ ಮಾಡಿದರು.<br />ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಚಹಾದ ರುಚಿ ಸವಿದರು.</p>.<p>ಬೀದರ್್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾಪಳ್ಳಿ, ರೌಫೊದ್ದೀನ್ ಕಚೇರಿವಾಲೆ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>