ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ನಲ್ಲಿ ಚಹಾ ಮಾರಿದ ಆರ್.ಅಶೋಕ

Last Updated 21 ಏಪ್ರಿಲ್ 2019, 13:46 IST
ಅಕ್ಷರ ಗಾತ್ರ

ಬೀದರ್: ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಆರ್. ಅಶೋಕ ನಗರದಲ್ಲಿ ಭಾನುವಾರ ಚಹಾ ಮಾರಾಟ ಮಾಡಿ ಗಮನ ಸೆಳೆದರು.

ನಗರದ ಪಾಪನಾಶ ಗೇಟ್ ಬಳಿಯ ಹೋಟೆಲ್‌ವೊಂದರಲ್ಲಿ ಸ್ವತಃ ಚಹಾ ಸಿದ್ಧಪಡಿಸಿ, ಮಾರಾಟ ಮಾಡಿದರು.
ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಚಹಾದ ರುಚಿ ಸವಿದರು.

ಬೀದರ್‌್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾಪಳ್ಳಿ, ರೌಫೊದ್ದೀನ್ ಕಚೇರಿವಾಲೆ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT