ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಎಲ್.ಚನ್ನಬಸವಣ್ಣ, ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಬಸವರಾಜ ಕೋರಕೆ, ವಿಶ್ವಸ್ಥ ಸಮಿತಿ ಅಧ್ಯಕ್ಷ ಶಶಿಕಾಂತ ದುರ್ಗೆ, ಮಲ್ಲಿಕಾರ್ಜುನ ಚಿರಡೆ, ಶ್ರೀಕಾಂತ ಬಡದಾಳೆ, ವಿವೇಕಾನಂದ ಹೊದಲೂರೆ, ಅನಿಲಕುಮಾರ ರಗಟೆ, ಕಾಶಪ್ಪ ಸಕ್ಕರಬಾವಿ, ಮಲ್ಲಯ್ಯ ಹಿರೇಮಠ, ವೀರಣ್ಣ ಹಲಶೆಟ್ಟೆ, ಅಶೋಕ ನಾಗರಾಳೆ, ಡಾ.ಜಿ.ಎಸ್.ಭುರಳೆ, ಜಗನ್ನಾಥ ಖೂಬಾ, ರೇವಣಪ್ಪ ರಾಯವಾಡೆ, ಗದಗೆಪ್ಪ ಹಲಶೆಟ್ಟೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.