<p><strong>ಔರಾದ್:</strong> ತಾಲ್ಲೂಕಿನ ವಿವಿಧೆಡೆ ಪಡಿತರ ವಿತರಕರು ಫಲಾನುಭವಿಗಳಿಗೆ ಧಾನ್ಯ ವಿತರಣೆಯಲ್ಲಿ ವಂಚಿಸಲಾಗುತ್ತಿದೆ ಎಂದು ಅಹಿಂದ ಯುವ ಘಟಕ ದೂರು ನೀಡಿದೆ.</p>.<p>ಯುವ ಘಟಕದ ರಾಜಾಧ್ಯಕ್ಷ ಲಕ್ಷ್ಮಣ ದೇವಕತೆ ನೇತೃತ್ವದಲ್ಲಿ ಶುಕ್ರವಾರ ತಹಶೀಲ್ದಾರ್ ಮಹೇಶ ಪಾಟೀಲ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿಪತ್ರ ಸಲ್ಲಿಸಿದರು.</p>.<p>ತಾಲ್ಲೂಕಿನ ವಿವಿಧ ತಾಂಡಾ, ಗ್ರಾಮಗಳಲ್ಲಿ ಪಡಿತರ ವಿತರಕರು ಫಲಾನುಭವಿಗಳಿಗೆ ನಿಯಮಾನುಸಾರ ಪಡಿತರ ಧಾನ್ಯ ಕೊಡುತ್ತಿಲ್ಲ. ತೂಕದಲ್ಲಿ ವ್ಯತ್ಯಾಸ ಮಾಡಲಾಗುತ್ತಿದೆ. ಬೆರಳು ಗುರುತು ಪಡೆಯಲು ಹಣ ತೆಗೆದುಕೊಳ್ಳುತ್ತಿದ್ದಾರೆ ಈ ಬಗ್ಗೆ ಪರಿಶೀಲಿಸಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ರಾಜಕುಮಾರ ಮುದಾಳೆ, ಅಮರೇಶ್ವರ ಸೇರಿದಂತೆ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್:</strong> ತಾಲ್ಲೂಕಿನ ವಿವಿಧೆಡೆ ಪಡಿತರ ವಿತರಕರು ಫಲಾನುಭವಿಗಳಿಗೆ ಧಾನ್ಯ ವಿತರಣೆಯಲ್ಲಿ ವಂಚಿಸಲಾಗುತ್ತಿದೆ ಎಂದು ಅಹಿಂದ ಯುವ ಘಟಕ ದೂರು ನೀಡಿದೆ.</p>.<p>ಯುವ ಘಟಕದ ರಾಜಾಧ್ಯಕ್ಷ ಲಕ್ಷ್ಮಣ ದೇವಕತೆ ನೇತೃತ್ವದಲ್ಲಿ ಶುಕ್ರವಾರ ತಹಶೀಲ್ದಾರ್ ಮಹೇಶ ಪಾಟೀಲ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿಪತ್ರ ಸಲ್ಲಿಸಿದರು.</p>.<p>ತಾಲ್ಲೂಕಿನ ವಿವಿಧ ತಾಂಡಾ, ಗ್ರಾಮಗಳಲ್ಲಿ ಪಡಿತರ ವಿತರಕರು ಫಲಾನುಭವಿಗಳಿಗೆ ನಿಯಮಾನುಸಾರ ಪಡಿತರ ಧಾನ್ಯ ಕೊಡುತ್ತಿಲ್ಲ. ತೂಕದಲ್ಲಿ ವ್ಯತ್ಯಾಸ ಮಾಡಲಾಗುತ್ತಿದೆ. ಬೆರಳು ಗುರುತು ಪಡೆಯಲು ಹಣ ತೆಗೆದುಕೊಳ್ಳುತ್ತಿದ್ದಾರೆ ಈ ಬಗ್ಗೆ ಪರಿಶೀಲಿಸಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ರಾಜಕುಮಾರ ಮುದಾಳೆ, ಅಮರೇಶ್ವರ ಸೇರಿದಂತೆ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>