ಪಕ್ಷದ ರಾಜ್ಯ ಉಸ್ತುವಾರಿ ಸುರೇಂದ್ರ ಸಿಂಗ್ ಕೋಲಾರಿಯಾ, ದಿನೇಶ ಗೌತಮ, ರಾಜ್ಯ ಘಟಕದ ಅಧ್ಯಕ್ಷ ಎಂ. ಕೃಷ್ಣಮೂರ್ತಿ, ಉಪಾಧ್ಯಕ್ಷ ಕೆ.ಬಿ. ವಾಸು, ಕಾರ್ಯದರ್ಶಿ ದತ್ತು ಸೂರ್ಯವಂಶಿ, ಸೈಯದ್ ಹುಲ್ ಹಕ್ ಬುಖಾರಿ, ಅಂಕುಶ ಗೋಖಲೆ, ಜಿಲ್ಲಾ ಘಟಕದ ಅಧ್ಯಕ್ಷ ಜಮೀಲ್ ಅಹಮ್ಮದ್ ಖಾನ್, ಸಂಯೋಜಕ ಸ್ವಾಮಿದಾಸ ಕೆಂಪೆನೋರ, ಲಕ್ಷ್ಮಣ ಬಿ. ಉಪಸ್ಥಿತರಿದ್ದರು. ಸಂಗಮೇಶ ಹಡಪದ ನಿರೂಪಿಸಿದರು. ಫಿರ್ದೋಸ್ಖಾನ್ ಪಟೇಲ್ ವಂದಿಸಿದರು.