ಪಶು ವೈದ್ಯಕೀಯ ಕಾಲೇಜು ಡೀನ್ ಡಾ. ದಿಲೀಪಕುಮಾರ, ತೋಟಗಾರಿಕೆ ಕಾಲೇಜು ಡೀನ್ ಡಾ. ಎಸ್.ವಿ. ಪಟೀಲ, ಡಾ. ವೈಜಿನಾಥ ಚಾಕೋತೆ, ಕಸಾಪ ಜಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಮುಖಂಡರಾದ ಬಸವರಾಜ ಬುಳ್ಳಾ, ವೈಜಿನಾಥ ಕಮಠಾಣೆ, ಕೆ.ವಿ.ಕೆ. ನಿವೃತ್ತ ಮುಖ್ಯಸ್ಥ ಡಾ. ರವಿ ದೇಶಮುಖ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ. ಕೃಷ್ಣಪ್ಪ, ಎಫ್ಪಿಎಐ ಬೀದರ್ ಶಾಖೆ ವ್ಯವಸ್ಥಾಪಕ ಶ್ರೀನಿವಾಸ ಬಿರಾದಾರ ಇದ್ದರು.