ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಗಾದಿ ವಿಶೇಷಾಂಕ ಬಿಡುಗಡೆ

Last Updated 11 ಏಪ್ರಿಲ್ 2021, 4:28 IST
ಅಕ್ಷರ ಗಾತ್ರ

‘ಪ್ರಜಾವಾಣಿ’ ಯುಗಾದಿ ವಿಶೇಷಾಂಕವನ್ನು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಸೋಮಶೇಖರ್ ಅವರು ಬೀದರ್‌ನಲ್ಲಿ ಶನಿವಾರ ಬಿಡುಗಡೆ ಮಾಡಿದರು.

ಕರ್ನಾಟಕ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಬಸವರಾಜ ಬಲ್ಲೂರ, ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಶಿವಕುಮಾರ ಪಾಟೀಲ ತೇಗಂಪೂರ, ರಮೇಶ್ ಪಾಟೀಲ ಪಾಶಾಪುರ, ಡಿಸಿಸಿ ಬ್ಯಾಂಕ್ ಸಿಬ್ಬಂದಿ ವಿಜಯಕುಮಾರ್ ಹೂಗಾರ, ಜಾಹಿರಾತು ವಿಭಾಗದ ದೇವೇಂದ್ರ ಕರಂಜೆ, ಪ್ರಸರಣ ವಿಭಾಗದ ಪ್ರವೀಣಕುಮಾರ ಕುಂದರಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT