ದೇವಾಲಯ ಸಮಿತಿ ಅಧ್ಯಕ್ಷ ರಾಜಕುಮಾರ ಬಿರಾದಾರ, ಉಪಾಧ್ಯಕ್ಷ ರಾಜಕುಮಾರ ಸೋಲ್ಲಪುರೆ, ಕಾರ್ಯದರ್ಶಿ ರಾಜಕುಮಾರ ಪೊಲೀಸ್ ಪಾಟೀಲ, ವಿಜಯಕುಮಾರ ನಿಟ್ಟೂರೆ, ಪ್ರಕಾಶ ಸೋಲ್ಲಪುರೆ, ಉಮಾಕಾಂತ ಬಿರಾದಾರ, ಸುನೀತಾ ವಿಜಯಕುಮಾರ, ಸುಭಾಷ ಬಿರಾದಾರ, ಮಹಾದೇವ ಮಲ್ಲಿಕಾರ್ಜುನ, ಶಿವಾಜಿ ಪವಾರ, ವಿಶ್ವನಾಥ ಮೇತ್ರೆ, ವಿವೇಕಾಂದ ಮಠಪತಿ, ಶ್ಯಾಮರಾವ ವೈಜನಾಥ, ರಾಮಚಂದ್ರ ರಾಂಪುರೆ, ಸೂರ್ಯಕಾಂತ ಬಿರಾದಾರ, ಮಹಾರಾಷ್ಟ್ರಾದ ಉದಗೀರನ ನಗರ ಸಭೆ ಮಾಜಿ ಅಧ್ಯಕ್ಷ ರಾಜೇಂದ್ರ ನಿಟ್ಟೂರೆ, ವಿಠ್ಠಲರಾವ ಪಾಟೀಲ, ಪ್ರವೀಣ ಪಾಟೀಲ, ಚಂದ್ರಕಾಂತ ಬಿರಾದಾರ ಇದ್ದರು.