ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ತಹಶೀಲ್ದಾರ್ ಕಿರಣಕುಮಾರ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಕಚೇರಿಯ ಮಹೇಶ, ವಿಶ್ವ ಹಿಂದು ಪರಿಷತ್ ಉತ್ತರ ಕರ್ನಾಟಕ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಮಕೃಷ್ಣ ಸಾಳೆ, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ವೈಜಿನಾಥ ಕಮಠಾಣೆ, ಯುವ ಘಟಕದ ಅಧ್ಯಕ್ಷ ಸಂಗಮೇಶ ಮೂಲಗೆ, ಮುಖಂಡರಾದ ರವಿ ಸ್ವಾಮಿ, ಓಂಪ್ರಕಾಶ ರೊಟ್ಟೆ, ಜಗದೀಶ್ವರ ಬಿರಾದಾರ, ವರದಯ್ಯ ಸ್ವಾಮಿ, ಮಹಾಲಿಂಗ ಸ್ವಾಮಿ ಚಟ್ನಳ್ಳಿ, ಬಸವರಾಜ ಸ್ವಾಮಿ ಹೆಡಗಾಪುರ, ಅಂಬರೀಷ್ ಸ್ವಾಮಿ, ಕಾವೇರಿ ಸ್ವಾಮಿ, ದಿಲೀಪ್ ಕಮಠಾಣೆ, ಕಂಟೆಪ್ಪ ಭಂಗೂರೆ ಇತರರಿದ್ದರು.