ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್ ಜಿಲ್ಲೆಗೆ ವಿಶೇಷ ಪ್ಯಾಕೇಜ್: ಸಚಿವ ಬಂಡೆಪ್ಪ ಕಾಶೆಂಪೂರ

Last Updated 26 ಜನವರಿ 2019, 4:53 IST
ಅಕ್ಷರ ಗಾತ್ರ

ಬೀದರ್: ಗಣರಾಜ್ಯೋತ್ಸವಸಮಾರಂಭದಲ್ಲಿ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ ಧ್ವಜಾರೋಹಣ ನೆರವೇರಿಸಿದರು.

ನೀರಾವರಿ ಸೌಲಭ್ಯ ಒದಗಿಸಲು ಜಿಲ್ಲೆಗೆ ಬಜೆಟ್ ನಲ್ಲಿ ವಿಶೇಷ ಪ್ಯಾಕೇಜ್ ಒದಗಿಸಲಾಗುವುದು ಎಂದು ಹೇಳಿದರು.

ಬ್ರಿಕ್ಸ್ ನಲ್ಲಿ ಕ್ಯಾಥಲ್ಯಾಬ್ ಆರಂಭಿಸಲು ಸಕಾ೯ರ 8 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.

ಸಂಸದ ಭಗವಂತ ಖೂಬಾ, ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ, ವಿಜಯಸಿಂಗ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಬಾಯಿ, ನಗರಸಭೆ ಅಧ್ಯಕ್ಷೆ ಶಾಲಿನಿ ಚಿಂತಾಮಣಿ, ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ, ಜಿಲ್ಲಾ ಪೋಲೀಸ್ ವರಿಷ್ಠ ಶ್ರೀಧರ್, ಜಿ.ಪಂ.ಸಿಇಒ ಮಹಾಂತೇಶ ಬೀಳಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT