ಶಾಸಕ ರಹೀಂಖಾನ್, ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ರಾಜ್ಯ ರಸ್ತೆ ಸಾರಿಗೆ ನಿಗಮದ ಮಾಜಿ ಉಪಾಧ್ಯಕ್ಷ ಬಸವರಾಜ ಬುಳ್ಳಾ, ಕರ್ನಾಟಕ ದಾಕ್ಷಾರಸ ಮಂಡಳಿ ಮಾಜಿ ಅಧ್ಯಕ್ಷ ಬಕ್ಕಪ್ಪ ಕೋಟೆ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ರೋಹಿದಾಸ್ ಘೋಡೆ, ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಶರಣಪ್ಪ ಬಲ್ಲೂರ, ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ವಕ್ತಾರ ರಾಜಶೇಖರ ಪಾಟೀಲ ಅಷ್ಟೂರ, ಇತರ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ರೆಡ್ಡಿ ಚಿಟ್ಟಾ, ಮುಖಂಡರಾದ ಶಿವರಾಜ ಹಾಸನಕರ್, ನಿಸಾರ್ ಅಹಮ್ಮದ್, ಅಬ್ದುಲ್ ಮನ್ನಾನ್ ಸೇಠ್, ಸಂಜಯ ಜಾಗೀರದಾರ್, ಡಿ.ಕೆ. ಸಂಜುಕುಮಾರ, ಅಝರ್ ರೆಹಾನ್, ಶರಣಪ್ಪ ಶರ್ಮಾ, ಪ್ರಶಾಂತ ದೊಡ್ಡಿ, ಮೋಹನ್ ಕಾಳೇಕರ್, ಧನರಾಜ ಹಂಗರಗಿ, ಖದೀರ್, ಮೆಹಮೂದ್ ಖಾನ್, ಸನ್ಮುಕಪ್ಪ ಪಸರಗಿ, ಶ್ರೀನಿವಾಸ ರೆಡ್ಡಿ ಮತ್ತಿತರರು ಇದ್ದರು.