ಬೀದರ್: ಬೀದರ್ ಜಿಲ್ಲೆಯಲ್ಲಿ ಕೃಷಿ ಸಂಸ್ಕರಣಾ ಘಟಕ, ಕೃಷಿ ಉಪಕರಣ ಘಟಕ, ಬಟ್ಟೆ ತಯಾರಿಕೆ ಕಾರ್ಖಾನೆ, ಆಹಾರ ಸಂಸ್ಕರಣಾ ಘಟಕ ಹಾಗೂ ಬಿಡಿ ಭಾಗಗಳ ಕೈಗಾರಿಕೆ ಸ್ಥಾಪಿಸುವಂತೆ ದೇಶ ವಿದೇಶಗಳ ಕಂಪನಿಗಳ ಮುಖ್ಯಸ್ಥರ ಮನವೊಲಿಸಬೇಕು ಎಂದು ಸಂಸದ ಭಗವಂತ ಖೂಬಾ ಕೇಂದ್ರ ಸರ್ಕಾರ ಅಧೀನ ಸಂಸ್ಥೆ ಇನ್ವೆಸ್ಟ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ದೀಪಕ್ ಬಾಗ್ಲಾ ಅವರಿಗೆ ಮನವಿ ಮಾಡಿದ್ದಾರೆ.