<p><strong>ಕಮಠಾಣ(ಜನವಾಡ):</strong> ಬೀದರ್ ತಾಲ್ಲೂಕಿನ ಕಮಠಾಣದಿಂದ ಮಂದಕನಳ್ಳಿ, ಶಮಶೀರನಗರ, ಕಂಗನಕೋಟ್, ಬಾವಗಿ, ಸಿರ್ಸಿ(ಎ), ನೆಲವಾಡ ಮಾರ್ಗವಾಗಿ ಸಂಗೋಳಗಿಗೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣಕ್ಕೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಕಮಠಾಣದಲ್ಲಿ ಬುಧವಾರ ಚಾಲನೆ ನೀಡಿದರು.</p>.<p>ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿನ ತಗ್ಗುಗಳನ್ನು ಮುಚ್ಚುವ ಕೆಲಸ ಹಲವು ವರ್ಷಗಳಿಂದ ಆಗುತ್ತಿತ್ತು. ಇದೀಗ ಸಾರ್ವಜನಿಕರ ಬೇಡಿಕೆಯಂತೆ ರಸ್ತೆ ಡಾಂಬರೀಕರಣ ಮಾಡಲಾಗುತ್ತಿದೆ. ಕಾಮಗಾರಿಯ ವೆಚ್ಚ ₹ 6 ಕೋಟಿ ಆಗಿದೆ ಎಂದು ಅವರು ತಿಳಿಸಿದರು.</p>.<p>ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗುಣಮಟ್ಟದೊಂದಿಗೆ ಕಾಮಗಾರಿ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಿನ್ನಮ್ಮ ಶಿವರಾಜ, ಮುಖಂಡರಾದ ಕುಶಾಲರಾವ್ ಯಾಬಾ, ನಾಗಭೂಷಣ ಕಮಠಾಣ, ಗುರುನಾಥ ರಾಜಗೀರಾ, ಸುರೇಶ ಮಾಶಟ್ಟಿ, ಶಿವಕುಮಾರ ಸ್ವಾಮಿ, ಚಂದ್ರಯ್ಯ ಸ್ವಾಮಿ, ಉದಯಕುಮಾರ ತೋರಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಠಾಣ(ಜನವಾಡ):</strong> ಬೀದರ್ ತಾಲ್ಲೂಕಿನ ಕಮಠಾಣದಿಂದ ಮಂದಕನಳ್ಳಿ, ಶಮಶೀರನಗರ, ಕಂಗನಕೋಟ್, ಬಾವಗಿ, ಸಿರ್ಸಿ(ಎ), ನೆಲವಾಡ ಮಾರ್ಗವಾಗಿ ಸಂಗೋಳಗಿಗೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣಕ್ಕೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಕಮಠಾಣದಲ್ಲಿ ಬುಧವಾರ ಚಾಲನೆ ನೀಡಿದರು.</p>.<p>ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿನ ತಗ್ಗುಗಳನ್ನು ಮುಚ್ಚುವ ಕೆಲಸ ಹಲವು ವರ್ಷಗಳಿಂದ ಆಗುತ್ತಿತ್ತು. ಇದೀಗ ಸಾರ್ವಜನಿಕರ ಬೇಡಿಕೆಯಂತೆ ರಸ್ತೆ ಡಾಂಬರೀಕರಣ ಮಾಡಲಾಗುತ್ತಿದೆ. ಕಾಮಗಾರಿಯ ವೆಚ್ಚ ₹ 6 ಕೋಟಿ ಆಗಿದೆ ಎಂದು ಅವರು ತಿಳಿಸಿದರು.</p>.<p>ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗುಣಮಟ್ಟದೊಂದಿಗೆ ಕಾಮಗಾರಿ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಿನ್ನಮ್ಮ ಶಿವರಾಜ, ಮುಖಂಡರಾದ ಕುಶಾಲರಾವ್ ಯಾಬಾ, ನಾಗಭೂಷಣ ಕಮಠಾಣ, ಗುರುನಾಥ ರಾಜಗೀರಾ, ಸುರೇಶ ಮಾಶಟ್ಟಿ, ಶಿವಕುಮಾರ ಸ್ವಾಮಿ, ಚಂದ್ರಯ್ಯ ಸ್ವಾಮಿ, ಉದಯಕುಮಾರ ತೋರಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>