<p>ಬೀದರ್: ‘ಧರ್ಮ ಮಾರ್ಗದಲ್ಲಿ ಸಾಗಿದರೆ ಮನುಷ್ಯನಿಗೆ ಸಹಜವಾಗಿಯೇ ಶಾಂತಿ, ನೆಮ್ಮದಿ ದೊರಕುತ್ತದೆ’ ಎಂದು ಆಣದೂರಿನ ವರಜ್ಯೋತಿ ಭಂತೆ ನುಡಿದರು.</p>.<p>ಬ್ಯಾಂಕ್ ಕಾಲೊನಿಯ ಸಿದ್ಧಾರ್ಥ ಬುದ್ಧ ವಿಹಾರದಲ್ಲಿ ಆಯೋಜಿಸಿದ್ದ ವರ್ಷ ವಾಸದ 12ನೇ ದಿನದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಪ್ರವಚನ ನೀಡಿದರು.</p>.<p>‘ಪಂಚೇಂದ್ರಿಯಗಳು ವ್ಯಕ್ತಿಯ ಹಿಡಿತದಲ್ಲಿದ್ದರೆ ಮನಸ್ಸನ್ನು ಕೇಂದ್ರೀಕರಿಸಲು ಸಾಧ್ಯವಾಗುತ್ತದೆ. ಸಜ್ಜನ ಸಂಗ ಮಾಡಬೇಕು, ದುಷ್ಟರಿಂದ ದೂರವಾಗಬೇಕು, ಗುರು ಹಿರಿಯರ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು, ಇದರಿಂದ ಜೀವನ ಸುಖವಾಗುತ್ತದೆ’ ಎಂದರು.</p>.<p>ಬಕ್ಕಪ್ಪ ಮೀನಕೇರಿ ಪ್ರಾರ್ಥನೆ ಹಾಡಿದರು. ರಂಗಮ್ಮ ಕಡ್ಡೆ ಸ್ವಾಗತಿಸಿದರು, ಭೀಮಣ್ಣ ಭಾವಿಕಟ್ಟಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ‘ಧರ್ಮ ಮಾರ್ಗದಲ್ಲಿ ಸಾಗಿದರೆ ಮನುಷ್ಯನಿಗೆ ಸಹಜವಾಗಿಯೇ ಶಾಂತಿ, ನೆಮ್ಮದಿ ದೊರಕುತ್ತದೆ’ ಎಂದು ಆಣದೂರಿನ ವರಜ್ಯೋತಿ ಭಂತೆ ನುಡಿದರು.</p>.<p>ಬ್ಯಾಂಕ್ ಕಾಲೊನಿಯ ಸಿದ್ಧಾರ್ಥ ಬುದ್ಧ ವಿಹಾರದಲ್ಲಿ ಆಯೋಜಿಸಿದ್ದ ವರ್ಷ ವಾಸದ 12ನೇ ದಿನದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಪ್ರವಚನ ನೀಡಿದರು.</p>.<p>‘ಪಂಚೇಂದ್ರಿಯಗಳು ವ್ಯಕ್ತಿಯ ಹಿಡಿತದಲ್ಲಿದ್ದರೆ ಮನಸ್ಸನ್ನು ಕೇಂದ್ರೀಕರಿಸಲು ಸಾಧ್ಯವಾಗುತ್ತದೆ. ಸಜ್ಜನ ಸಂಗ ಮಾಡಬೇಕು, ದುಷ್ಟರಿಂದ ದೂರವಾಗಬೇಕು, ಗುರು ಹಿರಿಯರ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು, ಇದರಿಂದ ಜೀವನ ಸುಖವಾಗುತ್ತದೆ’ ಎಂದರು.</p>.<p>ಬಕ್ಕಪ್ಪ ಮೀನಕೇರಿ ಪ್ರಾರ್ಥನೆ ಹಾಡಿದರು. ರಂಗಮ್ಮ ಕಡ್ಡೆ ಸ್ವಾಗತಿಸಿದರು, ಭೀಮಣ್ಣ ಭಾವಿಕಟ್ಟಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>