ಮನ್ನಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಸುಭಾಷ ರಾಠೋಡ್ ಉಪನ್ಯಾಸ ನೀಡಿದರು. ಜಿಲ್ಲಾ ಪಂಚಾಯಿತಿ ಸದಸ್ಯೆ ತಾರಾಬಾಯಿ ರಾಠೋಡ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವಿಜಯಕುಮಾರ ಬರೂರ, ಸದಸ್ಯ ಪ್ರಕಾಶ ಜಾಧವ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ್ ಗಾಳಿ, ಮುಖಂಡರಾದ ಬಸವರಾಜ ಪವಾರ್, ಗೋವರ್ಧನ್ ರಾಠೋಡ್, ಪಂಡಿತರಾವ್ ಚಿದ್ರಿ, ಅಮೃತರಾವ್ ಚಿಮಕೋಡೆ, ಮಾಣಿಕರಾವ್ ಪವಾರ್ ಬಸವರಾಜ ಪವಾರ್, ಪ್ರೇಮಸಿಂಗ್ ಪವಾರ್, ಲತಾ ರಾಠೋಡ್ ಇದ್ದರು.