ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ಬೀದರ್‌: 'ಸಮತೋಲನ' ಇನ್ನೂ ಮರೀಚಿಕೆ

Published : 9 ಜೂನ್ 2025, 6:56 IST
Last Updated : 9 ಜೂನ್ 2025, 6:56 IST
ಫಾಲೋ ಮಾಡಿ
Comments
ಬಹುತೇಕ ಎಲ್ಲ ವಲಯಗಳಲ್ಲಿ ಬೀದರ್‌ ಜಿಲ್ಲೆ ಈಗಲೂ ಬಹಳ ಹಿಂದುಳಿದಿದೆ. ದಕ್ಷಿಣದ ಜಿಲ್ಲೆಗಳಿಗೆ ಹೋಲಿಸಿದರೆ ಅಭಿವೃದ್ಧಿಯಲ್ಲಿ ಬಹಳ ಹಿಂದೆ ಇದ್ದೇವೆ.
–ಬಿ.ಜಿ. ಶೆಟಕಾರ ಅಧ್ಯಕ್ಷ ಬೀದರ್‌ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ
ಅಸಮತೋಲನ ನಿವಾರಣಾ ಸಮಿತಿ ಸಭೆ ಇಂದು
ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯು ನಗರದಲ್ಲಿ ಸೋಮವಾರ (ಜೂ.9) ಸಭೆ ಸೇರಲಿದ್ದು ನಂಜುಂಡಪ್ಪ ವರದಿ ಅನುಷ್ಠಾನದಿಂದ ಯಾವ ತಾಲ್ಲೂಕುಗಳು ಅಭಿವೃದ್ಧಿ ಹೊಂದಿವೆ. ಯಾವ ತಾಲ್ಲೂಕುಗಳು ಅಭಿವೃದ್ಧಿ ಸೂಚ್ಯಂಕದಲ್ಲಿ ಹಿಂದುಳಿದಿವೆ ಎಂಬುದರ ಮೇಲೆ ಚರ್ಚೆ ನಡೆಸಲಿದೆ. ಅಸಮಾನತೆಯ ಹೋಗಲಾಡಿಸಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸ್ಥಳೀಯ ಜನಪ್ರತಿನಿಧಿಗಳಿಂದ ಮಾಹಿತಿ ಕಲೆ ಹಾಕುವ ಕೆಲಸ ಮಾಡಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT