ಕನ್ನಡ ಭವನ ನಿರ್ಮಾಣ ಸಂಬಂಧ ಈಗಾಗಲೇ ನೀಲ ನಕ್ಷೆ ಸಿದ್ಧಪಡಿಸಲಾಗಿದೆ. ಹಣ ಮಂಜೂರು ಮಾಡಿದರೆ ಕೆಲಸ ಪ್ರಾರಂಭಿಸಬಹುದು. ಗಡಿ ಭಾಗದಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ, ಬೆಳೆಸಲು ಪೂರಕವಾಗಿರುವ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಆಸಕ್ತಿ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.