ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡವರ ಸೇವೆಯಿಂದ ನೆಮ್ಮದಿ: ಮುಖ್ಯಶಿಕ್ಷಕ ಇನಾಯತ್‌ ಪಾಷಾ

Last Updated 22 ಫೆಬ್ರವರಿ 2023, 12:09 IST
ಅಕ್ಷರ ಗಾತ್ರ

ಚಿಟಗುಪ್ಪ: ‘ಬಡವರ ಸೇವೆಯಿಂದ ಆತ್ಮ ಶಾಂತಿ ಲಭಿಸುತ್ತದೆ’ ಎಂದು ಮುಖ್ಯಶಿಕ್ಷಕ ಇನಾಯತ್‌ ಪಾಷಾ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಮನ್ನಾಎಖ್ಖೇಳಿ ಗ್ರಾಮದ ಗುರುನಾನಕ ಶಾಲೆಯಿಂದ ಬುಧವಾರ ಗುರುನಾನಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ.ರೇಷ್ಮಾ ಕೌರ್‌ ಅವರ ಜನ್ಮ ದಿನಾಚರಣೆ ಪ್ರಯುಕ್ತ ಕೊಳಚೆ ಪ್ರದೇಶದ ನಿವಾಸಿಗಳಿಗೆ ಹಣ್ಣು ಹಾಗೂ ಬಟ್ಟೆ ವಿತರಿಸಿ ಮಾತನಾಡಿ,‘ಕೈಲಾದಷ್ಟು ಸಹಾಯ ಮಾಡಿದರೆ ಇನ್ನೊಬ್ಬರಿಗೆ ಅನುಕೂಲವಾಗುತ್ತದೆ’ ಎಂದರು.

ನಂತರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ವಿತರಿಸಲಾಯಿತು.

ಶಾಲೆಯ ಸಿಬ್ಬಂದಿ, ಪಾಲಕರು, ಗಣ್ಯರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT