ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸವಿತಾ ಮಹರ್ಷಿ ಜಯಂತಿ, ಗಾಂಧೀಜಿ ಪುಣ್ಯತಿಥಿ ಆಚರಣೆ

Last Updated 30 ಜನವರಿ 2023, 15:33 IST
ಅಕ್ಷರ ಗಾತ್ರ

ಬೀದರ್: ಶಾಂತಿಕಿರಣ ಚಾರಿಟಬಲ್ ಟ್ರಸ್ಟ್ ಸಂಚಾಲಿತ ನಗರದ ಸ್ವಾಮಿ ನರೇಂದ್ರ ಪದವಿಪೂರ್ವ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜಿನಲ್ಲಿ ಸವಿತಾ ಮಹರ್ಷಿ ಜಯಂತಿ, ಮಹಾತ್ಮ ಗಾಂಧೀಜಿ ಪುಣ್ಯ ತಿಥಿ ಹಾಗೂ ಹುತಾತ್ಮ ದಿನ ಆಚರಿಸಲಾಯಿತು.
ಟ್ರಸ್ಟ್ ಅಧ್ಯಕ್ಷ ಚಂದ್ರಕಾಂತ ಪಾಟೀಲ ಅವರು ಸವಿತಾ ಮಹರ್ಷಿ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾತನಾಡಿದರು.

ಆಡಳಿತಾಧಿಕಾರಿ ಕಲ್ಪನಾ ಮಠಪತಿ, ಪ್ರಾಚಾರ್ಯೆ ಮಂಗಲಾ ಎನ್.ಎಂ ಹಾಗೂ ಉಪನ್ಯಾಸಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT