ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಸುಜಾತಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಚಂದ್ರಪ್ಪ ಹೆಬ್ಬಾಳಕರ್, ಸಮಾಜ ಸೇವಕಿ ಸುನಿತಾ ಎಂ.ಎಸ್. ಮನೋಹರ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ದೇವಿಪ್ರಸಾದ್ ಕಲಾಲ್, ಕಲಾವಿದ ಶಂಭುಲಿಂಗ ವಾಲ್ದೊಡ್ಡಿ, ವಿಜಯಕುಮಾರ ಸೋನಾರೆ, ಬಕ್ಕಪ್ಪ ಮಾಡಗೋಳ, ಹಂಸಕವಿ, ಸಾವಿತ್ರಿ ಕುಂದನ್, ಉಜ್ವಲಾ ಚಂದನ್, ವನಮಾಲಾ ಶಿಂದೆ, ಸ್ನೇಹಲತಾ, ಸತ್ಯವತಿ, ಯೇಸುದಾಸ ಅಲಿಯಂಬುರೆ ಇದ್ದರು.