<p><strong>ಬೀದರ್: </strong>ಭಾರತೀಯ ಸ್ಟೇಟ್ ಬ್ಯಾಂಕ್ನ ಅಂಬೇಡ್ಕರ್ ವೃತ್ತ ಬಳಿಯ ಶಾಖೆಯ ಆವರಣದಲ್ಲಿ ಶುಕ್ರವಾರ ಗೃಹ ಸಾಲ ಮೇಳಕ್ಕೆ ಚಾಲನೆ ನೀಡಲಾಯಿತು.</p>.<p>ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಹಣಕಾಸು ನಿಯಂತ್ರಣಾಧಿಕಾರಿ ಡಾ.ಸಿ.ವಿ.ರಾಜು ಕಾರ್ಯಕ್ರಮ ಉದ್ಘಾಟಿಸಿದರು.</p>.<p>‘ಮನೆ ನಿರ್ಮಾಣ, ನಿವೇಶನ ಖರೀದಿಗೆ ಎಸ್ಬಿಐ ಕಡಿಮೆ ಬಡ್ಡಿ ದರದಲ್ಲಿ ಸಾಲ ಒದಗಿಸುತ್ತಿದೆ. ವಾಹನ ಖರೀದಿಗೂ ಸಾಲ ಕೊಡುತ್ತಿದೆ. ಗ್ರಾಹಕರು ಇದರ ಲಾಭ ಪಡೆಯಬೇಕು’ ಎಂದು ತಿಳಿಸಿದರು.</p>.<p>ಎಸ್ಬಿಐ ಬೀದರ್ ಪ್ರಾದೇಶಿಕ ವ್ಯವಸ್ಥಾಪಕ ಕೆ.ಆರ್.ಶ್ರೀರಾಮ ಇದ್ದರು. ಪ್ರಧಾನ ವ್ಯವಸ್ಥಾಪಕ ಕೆ.ನಾಗರಾಜ್, ಚಂದ್ರಶೇಖರನ್ ಇದ್ದರು.</p>.<p>ರಮೇಶ ಸಿಂಧೆ ನಿರೂಪಿಸಿದರು. ಉಮೇಶ ಜಾಧವ್ ವಂದಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಭಾರತೀಯ ಸ್ಟೇಟ್ ಬ್ಯಾಂಕ್ನ ಅಂಬೇಡ್ಕರ್ ವೃತ್ತ ಬಳಿಯ ಶಾಖೆಯ ಆವರಣದಲ್ಲಿ ಶುಕ್ರವಾರ ಗೃಹ ಸಾಲ ಮೇಳಕ್ಕೆ ಚಾಲನೆ ನೀಡಲಾಯಿತು.</p>.<p>ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಹಣಕಾಸು ನಿಯಂತ್ರಣಾಧಿಕಾರಿ ಡಾ.ಸಿ.ವಿ.ರಾಜು ಕಾರ್ಯಕ್ರಮ ಉದ್ಘಾಟಿಸಿದರು.</p>.<p>‘ಮನೆ ನಿರ್ಮಾಣ, ನಿವೇಶನ ಖರೀದಿಗೆ ಎಸ್ಬಿಐ ಕಡಿಮೆ ಬಡ್ಡಿ ದರದಲ್ಲಿ ಸಾಲ ಒದಗಿಸುತ್ತಿದೆ. ವಾಹನ ಖರೀದಿಗೂ ಸಾಲ ಕೊಡುತ್ತಿದೆ. ಗ್ರಾಹಕರು ಇದರ ಲಾಭ ಪಡೆಯಬೇಕು’ ಎಂದು ತಿಳಿಸಿದರು.</p>.<p>ಎಸ್ಬಿಐ ಬೀದರ್ ಪ್ರಾದೇಶಿಕ ವ್ಯವಸ್ಥಾಪಕ ಕೆ.ಆರ್.ಶ್ರೀರಾಮ ಇದ್ದರು. ಪ್ರಧಾನ ವ್ಯವಸ್ಥಾಪಕ ಕೆ.ನಾಗರಾಜ್, ಚಂದ್ರಶೇಖರನ್ ಇದ್ದರು.</p>.<p>ರಮೇಶ ಸಿಂಧೆ ನಿರೂಪಿಸಿದರು. ಉಮೇಶ ಜಾಧವ್ ವಂದಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>