ಬೀದರ್ ಉಪ ವಿಭಾಗಾಧಿಕಾರಿ ಅಕ್ಷಯ ಶ್ರೀಧರ ಅಧ್ಯಕ್ಷತೆ ವಹಿಸಿದ್ದರು. ಸಮಿತಿಯ ಸದಸ್ಯರಾದ ಡಿವೈಎಸ್ಪಿ ವೆಂಕನಗೌಡ ಪಾಟೀಲ, ಜಿಲ್ಲಾ ಪಂಚಾಯಿತಿ ಸದಸ್ಯ ಬಾಬುರಾವ್ ಮಲ್ಕಾಪೂರೆ, ಎಂ.ಎಸ್. ಕಟಗಿ, ಸುಧಾಕರ ಏಕಂಬೇಕರ್, ಕೀರ್ತಿ ಚಾಲಕ್, ಧನರಾಜ ಬೋರಾಳೆ, ಮಾಣಿಕರಾವ್, ಸಮಿತಿಯ ಸದಸ್ಯ ಕಾರ್ಯದರ್ಶಿ ಅನಿಲಕುಮಾರ ಮೇಲ್ದೊಡ್ಡಿ ಇದ್ದರು.