ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣ: ಪರಿಶೀಲನೆ

Last Updated 19 ನವೆಂಬರ್ 2019, 15:02 IST
ಅಕ್ಷರ ಗಾತ್ರ

ಬೀದರ್: ಬೀದರ್ ಕಂದಾಯ ವಿಭಾಗ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ನಿಯಂತ್ರಣ ಉಸ್ತುವಾರಿ ಸಮಿತಿಯ ಸಭೆ ನಗರದಲ್ಲಿ ಮಂಗಳವಾರ ನಡೆಯಿತು.

ಸಭೆಯಲ್ಲಿ 2019 ರ ಜೂನ್‌ನಿಂದ ಸೆಪ್ಟೆಂಬರ್ ವರೆಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿರುದ್ಧದ ದೌರ್ಜನ್ಯ ಪ್ರಕರಣಗಳ ಪರಿಶೀಲನೆ ಮಾಡಲಾಯಿತು.

ಬೀದರ್ ಉಪ ವಿಭಾಗಾಧಿಕಾರಿ ಅಕ್ಷಯ ಶ್ರೀಧರ ಅಧ್ಯಕ್ಷತೆ ವಹಿಸಿದ್ದರು. ಸಮಿತಿಯ ಸದಸ್ಯರಾದ ಡಿವೈಎಸ್‌ಪಿ ವೆಂಕನಗೌಡ ಪಾಟೀಲ, ಜಿಲ್ಲಾ ಪಂಚಾಯಿತಿ ಸದಸ್ಯ ಬಾಬುರಾವ್ ಮಲ್ಕಾಪೂರೆ, ಎಂ.ಎಸ್. ಕಟಗಿ, ಸುಧಾಕರ ಏಕಂಬೇಕರ್, ಕೀರ್ತಿ ಚಾಲಕ್, ಧನರಾಜ ಬೋರಾಳೆ, ಮಾಣಿಕರಾವ್, ಸಮಿತಿಯ ಸದಸ್ಯ ಕಾರ್ಯದರ್ಶಿ ಅನಿಲಕುಮಾರ ಮೇಲ್ದೊಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT