ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಉಸ್ತುವಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾದ ಎಂ.ಎಸ್. ಕಟಗಿ, ಸುಧಾಕರ ಏಕಂಬೇಕರ್, ಸಫಾಯಿ ಕರ್ಮಚಾರಿ ಉಸ್ತುವಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯ ಮುಕೇಶ, ಬೀದರ್ ಡಿವೈಎಸ್ಪಿ ಕೆ.ಎಂ. ಸತೀಶ್, ಬೀದರ್ ತಹಶೀಲ್ದಾರ್ ಅಣ್ಣಾರಾವ್ ಪಾಟೀಲ, ಔರಾದ್ ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ, ನಗರಸಭೆ ಪರಿಸರ ಎಂಜಿನಿಯರ್ ರವೀಂದ್ರ ಕಾಂಬಳೆ, ಬೀದರ್, ಔರಾದ್ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು, ಅಂಬೇಡ್ಕರ್ ನಿಗಮದ ಅಧಿಕಾರಿ ಇದ್ದರು.