ಶುಕ್ರವಾರ, 5 ಡಿಸೆಂಬರ್ 2025
×
ADVERTISEMENT
ADVERTISEMENT

ಬೀದರ್‌ | ಅನುದಾನ ಮಂಜೂರಾದರೂ ಶುರುವಾಗದ ಕೆಲಸ

Published : 5 ಡಿಸೆಂಬರ್ 2025, 7:31 IST
Last Updated : 5 ಡಿಸೆಂಬರ್ 2025, 7:31 IST
ಫಾಲೋ ಮಾಡಿ
Comments
ಹೊಸ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದೆ. ಹಳೆಯ ಕಟ್ಟಡ ತೆರವುಗೊಳಿಸಿದ ನಂತರ ಹೊಸ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಲಿದೆ.
ಜಗದೇವಿ ಭೋಸ್ಲೆ ಪ್ರಾಂಶುಪಾಲರು ಸರ್ಕಾರಿ ಬಾಲಕಿಯರ ಪ್ರೌಢಶಾಲೆ
ವಿಳಂಬವೇಕೆ?
ಹಿಂದಿನ ಸಾಲಿನಲ್ಲೇ ಕೆಕೆಆರ್‌ಡಿಬಿಯಿಂದ ಹೊಸ ಶಾಲಾ ಕಟ್ಟಡ ನಿರ್ಮಾಣಕ್ಕೆ ₹6 ಕೋಟಿ ಅನುದಾನ ಬಿಡುಗಡೆಗೊಂಡಿದೆ. ಹಳೆಯ ಕಟ್ಟಡದ ತೆರವು ಕಾರ್ಯ ನಡೆಯಬೇಕಾಗಿದೆ. ಹಳೆಯ ಕಟ್ಟಡದಲ್ಲಿ ಸಾಗುವಾನಿ ಮರದ ಬೃಹತ್‌ ಕಟ್ಟಿಗೆಗಳನ್ನು ಉಪಯೋಗಿಸಲಾಗಿದೆ. ಅವುಗಳು ಬೆಲೆಬಾಳುವಂತಹವು. ತೆರವಿನ ವೇಳೆ ಅವುಗಳಿಗೆ ಹಾನಿಯಾಗದಂತೆ ತೆಗೆಯಬೇಕಿದೆ. ಇದಕ್ಕಾಗಿ ಇನ್ನಷ್ಟೇ ಟೆಂಡರ್‌ ಕರೆಯಬೇಕಿದೆ. ಟೆಂಡರ್‌ ಕರೆಯದ ಕಾರಣ ಹೊಸ ಕಟ್ಟಡ ನಿರ್ಮಾಣ ಕಾರ್ಯಕ್ಕೆ ವಿಳಂಬವಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT