ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಪುರದ ಮೇಲೆ ಎಸ್‍ಡಿಪಿಐ ಧ್ವಜ: ಕ್ರಮಕ್ಕೆ ಆಗ್ರಹ

Last Updated 14 ಆಗಸ್ಟ್ 2020, 14:28 IST
ಅಕ್ಷರ ಗಾತ್ರ

ಬೀದರ್: ಶೃಂಗೇರಿಯ ಆದಿ ಶಂಕರಾಚಾರ್ಯ ವೃತ್ತದ ಗೋಪುರದ ಮೇಲೆ ಕೆಲ ಕಿಡಿಗೇಡಿಗಳು ಎಸ್‍ಡಿಪಿಐ ಸಂಘಟನೆಯ ಧ್ವಜ ಹಾಕಿದ್ದನ್ನು ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಕುಲಕರ್ಣಿ ತೀವ್ರವಾಗಿ ಖಂಡಿಸಿದ್ದಾರೆ.

ದುಷ್ಕೃತ್ಯದಲ್ಲಿ ಭಾಗಿಯಾದ ಹಾಗೂ ಇದಕ್ಕೆ ಪ್ರೇರಣೆ ನೀಡಿದ ಶಕ್ತಿಗಳನ್ನು ಕೂಡಲೇ ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT