ನೀರು ಬಳಕೆದಾರರ ಸಂಘಗಳನ್ನು ಸಂಘಗಳನ್ನು ರಚಿಸುವ ಪ್ರಕ್ರಿಯೆ ನಡೆದಿದೆ ಎಂದು ಮಾಹಿತಿ ನೀಡಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಸಹಾಯಕ ಆಯುಕ್ತ ಅಕ್ಷಯ ಶ್ರೀಧರ್, ಸಣ್ಣ ನೀರಾವರಿ ಇಲಾಖೆಯ ಬೀದರ್ ವಿಭಾಗದ ಎಂಜಿನಿಯರ್ ಸುರೇಶ ಮೇಧಾ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಎಂಜಿನಿಯರ್ ಬಾಬು ಪವಾರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ವಿದ್ಯಾನಂದ.ಸಿ, ನಗರಸಭೆಯ ಸಹಾಯಕ ಎಂಜಿನಿಯರ್ ರಾಜಶೇಖರ ಮಠ, ಮೀನುಗಾರಿಕೆ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಪ್ರಾಧಿಕಾರದ ಅಧಿಕಾರಿಗಳು ಇದ್ದರು.