ಈ ವರ್ಷವೂ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರ ಸಭೆ ನಡೆಸಿ ಕಬ್ಬು ಬೆಲೆ ನಿಗದಿಪಡಿಸಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಹೊಲಗಳಲ್ಲಿ ವಾಸವಾಗಿರುವ ರೈತರಿಗೆ ಸಿಂಗಲ್ ಫೇಸ್ ವಿದ್ಯುತ್ ಕೊಡಬೇಕು. ಬೆಳೆ ಹಾನಿಗೊಳಗಾದ ರೈತರಿಗೆ ಎಕರೆಗೆ ₹ 25 ಸಾವಿರ ವಿಮೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.