ಗುರುವಾರ, 30 ಅಕ್ಟೋಬರ್ 2025
×
ADVERTISEMENT
ADVERTISEMENT

ಅನಿಷ್ಟ ದೂರ ಶರಣ ಕಮ್ಮಟದ ಧ್ಯೇಯ: ಸಚಿವ ಈಶ್ವರ ಖಂಡ್ರೆ

ಪೂರ್ವಸಿದ್ಧತಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿಕೆ
Published : 30 ಅಕ್ಟೋಬರ್ 2025, 5:09 IST
Last Updated : 30 ಅಕ್ಟೋಬರ್ 2025, 5:09 IST
ಫಾಲೋ ಮಾಡಿ
Comments
ಬಸವಕಲ್ಯಾಣದಲ್ಲಿ ಮಂಗಳವಾರ ಜರುಗಿದ ಶರಣ ಕಮ್ಮಟದ ಪೂರ್ವಸಿದ್ಧತಾ ಸಭೆಯಲ್ಲಿ ಸ್ವಾಗತ ಸಮಿತಿ ಅಧ್ಯಕ್ಷರಾಗಿ ನೇಮಕವಾಗಿರುವ ಸಚಿವ ಈಶ್ವರ ಖಂಡ್ರೆ ಅವರನ್ನು ಸನ್ಮಾನಿಸಲಾಯಿತು
ಬಸವಕಲ್ಯಾಣದಲ್ಲಿ ಮಂಗಳವಾರ ಜರುಗಿದ ಶರಣ ಕಮ್ಮಟದ ಪೂರ್ವಸಿದ್ಧತಾ ಸಭೆಯಲ್ಲಿ ಸ್ವಾಗತ ಸಮಿತಿ ಅಧ್ಯಕ್ಷರಾಗಿ ನೇಮಕವಾಗಿರುವ ಸಚಿವ ಈಶ್ವರ ಖಂಡ್ರೆ ಅವರನ್ನು ಸನ್ಮಾನಿಸಲಾಯಿತು
ವಚನ ಕಂಠಪಾಠ ಸ್ಪರ್ಧೆ ಆಯೋಜನೆ | ಎರಡು ರಾಷ್ಟ್ರೀಯ ಪ್ರಶಸ್ತಿಗಳು ಪ್ರದಾನ | ಸಮಿತಿ ಅಧ್ಯಕ್ಷ ಖಂಡ್ರೆ, ಕಾರ್ಯಾಧ್ಯಕ್ಷ ಸಲಗರ
1980ರಿಂದ ಸತತವಾಗಿ ಶರಣ ಕಮ್ಮಟ ನಡೆಯುತ್ತಿದೆ. ಈ ಸಲ ನವೆಂಬರ್ 29 30 ರಂದು ಕಾರ್ಯಕ್ರಮ ಆಯೋಜಿಸಲಾಗಿದ್ದು ಹೆಚ್ಚಿನ ಜನರು ಪಾಲ್ಗೊಳ್ಳಬೇಕು.
ಬಸವಲಿಂಗ ಪಟ್ಟದ್ದೇವರು ಅಧ್ಯಕ್ಷ ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT