ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಮಹಿಳೆಯರು
ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಬೀದರ್ನಲ್ಲಿ ಗುರುವಾರ ನಡೆದ ಮೆರವಣಿಗೆಯಲ್ಲಿ ಅಪಾರ ಜನ ಪಾಲ್ಗೊಂಡಿದ್ದರು
ಬೀದರ್ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ಶಿವಾಜಿ ಮಹಾರಾಜರ ಜಯಂತಿಯನ್ನು ಸಚಿವ ರಹೀಂ ಖಾನ್ ಸಂಸದ ಸಾಗರ್ ಖಂಡ್ರೆ ಉದ್ಘಾಟಿಸಿದರು