<p>ಬೀದರ್: ಇಲ್ಲಿಯ ಸಿದ್ಧಾರೂಢ ಮಠದಲ್ಲಿ ನವೆಂಬರ್ 16 ರಿಂದ 20 ರವರೆಗೆ ಶಿವಕುಮಾರ ಸ್ವಾಮೀಜಿ ಅವರ 78ನೇ ಜಯಂತಿ ಮಹೋತ್ಸವ ಜರುಗಲಿದೆ.</p>.<p>ಶ್ರೀಗಳು ಪ್ರತಿ ದಿನ ಬೆಳಿಗ್ಗೆ 8 ರಿಂದ 10 ಹಾಗೂ ಸಂಜೆ 6 ರಿಂದ 8 ರವರೆಗೆ ಆಯ್ದ ವಿಷಯಗಳ ಕುರಿತು ಪ್ರವಚನ ನೀಡಲಿದ್ದಾರೆ. ನಾಡಿನ ಪೂಜ್ಯರು ಉಪದೇಶಾಮೃತ ಕೊಡಲಿದ್ದಾರೆ.</p>.<p>ಭಕ್ತರು ನಾಣ್ಯಗಳಿಂದ ಡಾ. ಶಿವಕುಮಾರ ಸ್ವಾಮೀಜಿ ಅವರ ತುಲಾಭಾರ ಮಾಡಲಿದ್ದಾರೆ. ಶ್ರೀಗಳ ಜನ್ಮದಿನದ ಪ್ರಯುಕ್ತ ನ. 17 ರಂದು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.</p>.<p>ಐದು ದಿನಗಳ ಜ್ಞಾನ ದಾಸೋಹ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಚಂದ್ರಪ್ಪ ಭತಮುರ್ಗೆ ಮನವಿ ಮಾಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಬೀದರ್: ಇಲ್ಲಿಯ ಸಿದ್ಧಾರೂಢ ಮಠದಲ್ಲಿ ನವೆಂಬರ್ 16 ರಿಂದ 20 ರವರೆಗೆ ಶಿವಕುಮಾರ ಸ್ವಾಮೀಜಿ ಅವರ 78ನೇ ಜಯಂತಿ ಮಹೋತ್ಸವ ಜರುಗಲಿದೆ.</p>.<p>ಶ್ರೀಗಳು ಪ್ರತಿ ದಿನ ಬೆಳಿಗ್ಗೆ 8 ರಿಂದ 10 ಹಾಗೂ ಸಂಜೆ 6 ರಿಂದ 8 ರವರೆಗೆ ಆಯ್ದ ವಿಷಯಗಳ ಕುರಿತು ಪ್ರವಚನ ನೀಡಲಿದ್ದಾರೆ. ನಾಡಿನ ಪೂಜ್ಯರು ಉಪದೇಶಾಮೃತ ಕೊಡಲಿದ್ದಾರೆ.</p>.<p>ಭಕ್ತರು ನಾಣ್ಯಗಳಿಂದ ಡಾ. ಶಿವಕುಮಾರ ಸ್ವಾಮೀಜಿ ಅವರ ತುಲಾಭಾರ ಮಾಡಲಿದ್ದಾರೆ. ಶ್ರೀಗಳ ಜನ್ಮದಿನದ ಪ್ರಯುಕ್ತ ನ. 17 ರಂದು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.</p>.<p>ಐದು ದಿನಗಳ ಜ್ಞಾನ ದಾಸೋಹ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಚಂದ್ರಪ್ಪ ಭತಮುರ್ಗೆ ಮನವಿ ಮಾಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>