ಸಾಯಗಾಂವ ವಿರಕ್ತ ಮಠದ ಶಿವಾನಂದ ಸ್ವಾಮೀಜಿ, ಸಂಗೀತಾ ಮಾತಾಜಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಜೀವಕುಮಾರ ಪಿ.ಭೂಸಾರೆ, ಉಪಾಧ್ಯಕ್ಷೆ ಸರಸ್ವತಿ ಬಾಬುರಾವ ಬಾಲಕುಂದೆ, ವೀರಭದ್ರೇಶ್ವರ ದೇವಾಲಯದ ಪಂಚ ಸಮಿತಿ ಅಧ್ಯಕ್ಷ ಕಾಶಿನಾಥ ಪಾರಶೇಟ್ಟೆ, ಉಪಾಧ್ಯಕ್ಷ ಚಂದ್ರಕಾಂತ ದೆಟ್ನೆ, ಕಾರ್ಯದರ್ಶಿ ಬಂಡುರಾವ ಪಾಟೀಲ, ಬಾಬುರಾವ ಗೌಡಗಾಂವೆ, ಪಿಕೆಪಿಎಸ್ ಅಧ್ಯಕ್ಷ ಓಂಕಾರ ಪಟ್ನೆ, ಬಾಬುರಾವ ಬಾಲಕುಂದೆ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸುಧೀರ ಕಾಡಾದಿ ಇದ್ದರು. ಪರಶುರಾಮ ರಾಠೋಡ ನಿರೂಪಿಸಿದರು. ರಾಜಕುಮಾರ ನಿಡೋದೆ ಅವರು ಸ್ವಾಗತಿಸಿದರು.