ಹುಮನಾಬಾದ್ ತಾಲ್ಲೂಕಿನ ಚೀನಕೇರಾ ಗ್ರಾಮದ ಶಿವಸ್ವಾಮಿ ಅವರ ಮನೆಗೆ ಭೇಟಿ ನೀಡಿದ ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘದ ಅಧ್ಯಕ್ಷ ಪ್ರೊ. ಎಸ್.ವಿ. ಕಲ್ಮಠ, ಚಂದ್ರಶೇಖರ ಹೆಬ್ಬಾಳೆ, ಡಾ. ಎಸ್.ಬಿ. ಬಿರಾದಾರ, ಬಾಬುರಾವ್ ಮಡಿವಾಳ, ಕಂಟೆಪ್ಪ ಗಂದಿಗುಡಿ ಹಾಗೂ ವೈಜಿನಾಥ ಸಜ್ಜನಶೆಟ್ಟಿ ಅವರು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನ ನೀಡಿದರು.