‘ಪೌರತ್ವ ತಿದ್ದುಪಡಿ ಕಾಯ್ದೆ ರಾಜಕೀಯ ಪಕ್ಷಕ್ಕೆ ಸಂಬಂಧಿಸಿದ್ದಲ್ಲ. ಇದು ದೇಶಕ್ಕೆ ಹಾಗೂ ದೇಶದ ಕೋಮು ಸೌಹಾರ್ದತೆಗೆ ಸಂಬಂಧಿಸಿದ ವಿಷಯವಾಗಿದೆ. ದೇಶದಲ್ಲಿ ಶಾಂತಿ, ಸೌಹಾರ್ದತೆಯನ್ನು ಕದಡಿ, ಶಾಂತಿ ಭಂಗ ಮಾಡುತ್ತಿರುವ ಹಾಗೂ ಮುಸ್ಲಿಂರಿಗೆ ದಾರಿ ತಪ್ಪಿಸುತ್ತಿರುವ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ಬಗ್ಗೆ ಜನತೆಯ ಗಮನಕ್ಕೆ ತಂದಿರುವುದರಲ್ಲಿ ಯಾವುದೇ ರೀತಿಯ ತಪ್ಪಿಲ್ಲ’ ಎಂದರು.