ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿಜಯಕುಮಾರ ಕಾಶೆಂಪೂರ್, ಕಲಬುರ್ಗಿ-ಬೀದರ್-ಯಾದಗಿರಿ ಹಾಲು ಒಕ್ಕೂಟದ ನಿರ್ದೇಶಕ ಮಲ್ಲಿಕಾರ್ಜುನ ಬಿರಾದಾರ, ಮುಖಂಡರಾದ ಮಾಳಪ್ಪ ಅಡಸಾರೆ, ಪಿ.ಎಸ್. ಇಟಕಂಪಳ್ಳಿ, ಗ್ರಾಮ ಪಂಚಾಯಿತಿ ಸದಸ್ಯರಾದ ಕುಶಾಲ ಹಾಸಗೊಂಡ, ಮಾಣಿಕ ಬರಿದಾಬಾದ್ ಇದ್ದರು.
ಓಂಕಾರ ಗಾದಗಿ ಸ್ವಾಗತಿಸಿದರು. ವಿಜಯಕುಮಾರ ಡುಮ್ಮೆ ನಿರೂಪಿಸಿದರು. ಗೊಂಡ ಪರ ಸಂಘಟನೆಗಳ ಒಕ್ಕೂಟ ಹಾಗೂ ಪ್ರಗತಿ ಪರ ಸಂಘಟನೆಗಳ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.