ಶಾಸಕ ಈಶ್ವರ ಖಂಡ್ರೆ, ಶಾಸಕ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ, ಭೀಮರಾವ ಪಾಟೀಲ, ಅರವಿಂದ್ ಅರಳಿ, ಮಾಜಿ ಶಾಸಕ ಅಶೋಕ್ ಖೇಣಿ, ಬಸವರಾಜ ಪಾಟೀಲ ರಾಯಗಡ್ಡ, ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್, ಧನರಾಜ್ ತಾಳಂಪಳ್ಳಿ, ಗೀತಾ ಚಿದ್ರಿ, ಮೀನಾಕ್ಷಿ ಸಂಗ್ರಾಮ, ಬಸವರಾಜ ಜಾಬಶೆಟ್ಟಿ, ಟಿಎಪಿಸಿಎಂಎಸ್ ಅಧ್ಯಕ್ಷ ಅಭಿಷೇಕ ಪಾಟೀಲ, ಪುರಸಭೆ ಅಧ್ಯಕ್ಷೆ ನೀತು ಶರ್ಮಾ, ವೀರಣ್ಣ ಪಾಟೀಲ, ಪ್ರಕಾಶ್ ಪಾಟೀಲ, ದತ್ತು ಕುಮಾರ್ ಚಿದ್ರಿ ಇದ್ದರು.