<p><strong>ಬೀದರ್: </strong>ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸಿದ್ರಾಮಪ್ಪ ಆಣದೂರೆ ಅವರನ್ನು ನೇಮಕ ಮಾಡಲಾಗಿದೆ.</p>.<p>ಸಂಘದ ರಾಜ್ಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.</p>.<p><strong>ಜಿಲ್ಲಾ ಘಟಕದ ಪದಾಧಿಕಾರಿಗಳ ವಿವರ: </strong>ವಿಶ್ವನಾಥ ಪಾಟೀಲ ಕೌಠಾ (ಗೌರವಾಧ್ಯಕ್ಷ), ಶ್ರೀಮಂತ ಬಿರಾದಾರ (ಕಾರ್ಯಾಧ್ಯಕ್ಷ) ಮತ್ತು ದಯಾನಂದ ಸ್ವಾಮಿ ಸಿರ್ಸಿ (ಪ್ರಧಾನ ಕಾರ್ಯದರ್ಶಿ).</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸಿದ್ರಾಮಪ್ಪ ಆಣದೂರೆ ಅವರನ್ನು ನೇಮಕ ಮಾಡಲಾಗಿದೆ.</p>.<p>ಸಂಘದ ರಾಜ್ಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.</p>.<p><strong>ಜಿಲ್ಲಾ ಘಟಕದ ಪದಾಧಿಕಾರಿಗಳ ವಿವರ: </strong>ವಿಶ್ವನಾಥ ಪಾಟೀಲ ಕೌಠಾ (ಗೌರವಾಧ್ಯಕ್ಷ), ಶ್ರೀಮಂತ ಬಿರಾದಾರ (ಕಾರ್ಯಾಧ್ಯಕ್ಷ) ಮತ್ತು ದಯಾನಂದ ಸ್ವಾಮಿ ಸಿರ್ಸಿ (ಪ್ರಧಾನ ಕಾರ್ಯದರ್ಶಿ).</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>