ಎಪಿಎಂಸಿ ಅಧ್ಯಕ್ಷ ವಿಜಯಕುಮಾರ ಆನಂದೆ, ಬೀದರ್ ಟ್ರಾನ್ಸ್ಪೋರ್ಟ್ ಮಾಲೀಕರ ಸಂಘದ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ರಾಸಾಯನಿಕ ಮತ್ತು ರಸಗೊಬ್ಬರ ಅಂಗಡಿಗಳ ಮಾಲೀಕರಾದ ಕಂಟೆಪ್ಪ ಪಾಟೀಲ, ಮಿಲನ್ ಘೋರ್ಪಡೆ, ಸಂಜುಕುಮಾರ ಜಂಪಾ, ಸೂರ್ಯಕಾಂತ ಚುಳಕೆ, ಬಾಬುರಾವ್ ಬಿರಾದಾರ, ಸಿದ್ದು ಸ್ವಾಮಿ, ಮಲ್ಲಿಕಾರ್ಜುನ ಸ್ವಾಮಿ, ಪ್ರದೀಪ್ ಪಾಟೀಲ, ವಿದ್ಯಾನಂದ ಸ್ವಾಮಿ, ವೀರೇಂದ್ರ ಚುಳಕೆ, ರಾಜಕುಮಾರ ಗುನ್ನಳ್ಳಿ ಇದ್ದರು. ಸೋಮನಾಥ ಗಂಗಶೆಟ್ಟಿ ವಂದಿಸಿದರು.