<p><strong>ಜನವಾಡ</strong>: ವೈಕುಂಠ ಏಕಾದಶಿ ನಿಮಿತ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬೀದರ್ ತಾಲ್ಲೂಕಿನ ದದ್ದಾಪುರ ಗ್ರಾಮದ ಮಹಾದೇವ ಮಂದಿರದಲ್ಲಿ ಜಾನಪದ ಸಂಗೀತ ಕಾರ್ಯಕ್ರಮ ನಡೆಯಿತು.</p>.<p>ಪ್ರಮುಖರಾದ ರಾಜು ಸ್ವಾಮಿ, ನರಸಪ್ಪ, ಸಿದ್ದಮ್ಮ ಮಲ್ಹಾರಿ, ಸುಭಾಷ್ ಮಹಾರಾಜ, ಶೇಷರಾವ್, ಶರಣಪ್ಪ, ವೈಜಿನಾಥ ದದ್ದಾಪುರೆ, ಗಂಗಾಬಾಯಿ, ಮೀರಾಬಾಯಿ, ಸುಮಿತ್ರಾಬಾಯಿ ಪಾಲ್ಗೊಂಡಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಜನವಾಡ</strong>: ವೈಕುಂಠ ಏಕಾದಶಿ ನಿಮಿತ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬೀದರ್ ತಾಲ್ಲೂಕಿನ ದದ್ದಾಪುರ ಗ್ರಾಮದ ಮಹಾದೇವ ಮಂದಿರದಲ್ಲಿ ಜಾನಪದ ಸಂಗೀತ ಕಾರ್ಯಕ್ರಮ ನಡೆಯಿತು.</p>.<p>ಪ್ರಮುಖರಾದ ರಾಜು ಸ್ವಾಮಿ, ನರಸಪ್ಪ, ಸಿದ್ದಮ್ಮ ಮಲ್ಹಾರಿ, ಸುಭಾಷ್ ಮಹಾರಾಜ, ಶೇಷರಾವ್, ಶರಣಪ್ಪ, ವೈಜಿನಾಥ ದದ್ದಾಪುರೆ, ಗಂಗಾಬಾಯಿ, ಮೀರಾಬಾಯಿ, ಸುಮಿತ್ರಾಬಾಯಿ ಪಾಲ್ಗೊಂಡಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>