ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯ ನಿರ್ಣಾ, ಬನ್ನಳ್ಳಿ, ನಾಗನಕೇರಾ, ಮಂಗಲಗಿ, ಮುತ್ತಂಗಿ, ಮದರಗಿ, ಬಸಿಲಾಪುರ್, ಅಲ್ಲಿಪುರ್, ದೇವಗಿರಿ, ಭಾದ್ರಾಪುರ್ ಗ್ರಾಮಗಳ ಒಂದು ಸಾವಿರಕ್ಕೂ ಹೆಚ್ಚು ರೈತರು ಈಗಾಗಲೇ ಸೊಯಾಬಿನ್ ಬೀಜಕ್ಕಾಗಿ ಹೆಸರು ನೋಂದಾಯಿಸಿದ್ದಾರೆ. ಎಲ್ಲರಿಗೂ ನಿಗದಿತ ಸಮಯದಲ್ಲಿ ಬೀಜ ಪೂರೈಕೆ ಮಾಡಲಾಗುತ್ತದೆ ಎಂದರು.