‘ಕೊರೊನಾ ಸೋಂಕಿತರಲ್ಲಿ ಬಹುತೇಕರು ಹೃದಯಾಘಾತ, ರಕ್ತ ಹೆಪ್ಪುಗಟ್ಟುವಿಕೆಯಿಂದ ಸಾವಿಗೀಡಾಗಿ ದ್ದಾರೆ. ಈ ಲ್ಯಾಬ್ ಕಾರ್ಯಾರಂಭ ಮಾಡಿದ್ದರೆ, ಈ ಸಾವು ನೋವಿನ ಸಂಖ್ಯೆಯನ್ನು ತಗ್ಗಿಸಬಹುದಾಗಿತ್ತು. 3ನೇ ಅಲೆ ಬರುವ ಮೊದಲೇ ಲ್ಯಾಬ್ ನಿರ್ಮಿಸಬೇಕು’ ಎಂದು ಆರೋಗ್ಯ ಸಚಿವ ಡಾ. ಸುಧಾಕರ ಅವರಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.