<p><strong>ಬೀದರ್:</strong> ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಗಾಗಿ ಜಿಲ್ಲೆಯ ಸುವಿತ್ ಸೂರ್ಯಕಾಂತ ಮೋರೆ ಸೇರಿ ಮೂವರಿಗೆ ಕರ್ನಾಟಕ ಯೂತ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಕೊಡಲಾಗುವ ಕ್ರೀಡಾರತ್ನ ರಾಜ್ಯ ಪ್ರಶಸ್ತಿ ಲಭಿಸಿದೆ.</p>.<p>ಯೋಗೇಶ್ವರಿ ಸ್ವಾಮಿ ಹಾಗೂ ಮಣಿರತ್ನ ಮಲ್ಲಿಕಾರ್ಜುನ ಮನ್ನಳ್ಳಿ ಪ್ರಶಸ್ತಿಗೆ ಭಾಜನರಾದ ಇತರ ಇಬ್ಬರು.</p>.<p>ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಅಭಿನವ ಶ್ರೀಕಂಠ ಸ್ವಾಮೀಜಿ, ಡಾ.ಜಿ.ಸದಾನಂದ ಸ್ವಾಮಿ, ಅಸೋಸಿಯೇಷನ್ ಸಂಸ್ಥಾಪಕ ಡಾ.ಎ.ಪಿ.ಶ್ರೀನಾಥ ಹಾಗೂ ಕಾರ್ಯದರ್ಶಿ ಬಾಬು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಗಾಗಿ ಜಿಲ್ಲೆಯ ಸುವಿತ್ ಸೂರ್ಯಕಾಂತ ಮೋರೆ ಸೇರಿ ಮೂವರಿಗೆ ಕರ್ನಾಟಕ ಯೂತ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಕೊಡಲಾಗುವ ಕ್ರೀಡಾರತ್ನ ರಾಜ್ಯ ಪ್ರಶಸ್ತಿ ಲಭಿಸಿದೆ.</p>.<p>ಯೋಗೇಶ್ವರಿ ಸ್ವಾಮಿ ಹಾಗೂ ಮಣಿರತ್ನ ಮಲ್ಲಿಕಾರ್ಜುನ ಮನ್ನಳ್ಳಿ ಪ್ರಶಸ್ತಿಗೆ ಭಾಜನರಾದ ಇತರ ಇಬ್ಬರು.</p>.<p>ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಅಭಿನವ ಶ್ರೀಕಂಠ ಸ್ವಾಮೀಜಿ, ಡಾ.ಜಿ.ಸದಾನಂದ ಸ್ವಾಮಿ, ಅಸೋಸಿಯೇಷನ್ ಸಂಸ್ಥಾಪಕ ಡಾ.ಎ.ಪಿ.ಶ್ರೀನಾಥ ಹಾಗೂ ಕಾರ್ಯದರ್ಶಿ ಬಾಬು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>