ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಮುಖಂಡರ ವಿರುದ್ಧ ಹೇಳಿಕೆ: ಕುಮಾರಸ್ವಾಮಿ, ಸಿದ್ದರಾಮಯ್ಯ ವಿರುದ್ಧ ದೂರು

Last Updated 16 ಏಪ್ರಿಲ್ 2021, 3:52 IST
ಅಕ್ಷರ ಗಾತ್ರ

ಬೀದರ್: ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡಿರುವ ಇಬ್ಬರು ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾನೂನು ಪ್ರಕೋಷ್ಠದ ಜಿಲ್ಲಾ ಘಟಕದ ಸಂಚಾಲಕ ಸಂಜೀವಕುಮಾರ ಸಜ್ಜನ ಚುನಾವಣಾ ಅಧಿಕಾರಿಗೆ ದೂರು ನೀಡಿದ್ದಾರೆ.

ಚುನಾವಣಾ ಪ್ರಚಾರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಬಿಜೆಪಿ ಮುಖಂಡರು ದೇಶವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಸುಳ್ಳು ಹೇಳಿಕೆ ನೀಡಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT